ನೀ ಬಂದು ನಿಂದಿಲ್ಲಿ ದೀಪ ಹಚ್ಚಾ

ಕವಿ : ಎಸ್ ವಿ ಪರಮೇಶ್ವರ ಭಟ್ಟ ಸಂಗೀತ : ಮೈಸೂರು ಅನಂತಸ್ವಾಮಿ ಗಾಯಕಿ : ಸುನೀತ ಅನಂತಸ್ವಾಮಿ ಪ್ರೀತಿಯ ಕರೆಕೇಳಿ ಆತ್ಮನ ಮೊರೆಕೇಳಿ ನೀ ಬಂದು ನಿಂದಿಲ್ಲಿ ದೀಪ ಹಚ್ಚಾ ನಲ್ಲ ನೀ ಬಂದಂದು ಕಣ್ಣಾರೆ ಕಂಡಂದು ಮನೆಯೆಲ್ಲ ಹೊಳೆದಂತೆ ದೀಪ ಹಚ್ಚಾ ಬಾಳ ಮುಂಬೆಳಗುರಿದು ಹಗರಣದ ಬೈಗಿಳಿದು ಕಪ್ಪೇರಿ ಬಂದಿತು ದೀಪ ಹಚ್ಚಾ Read More