ಆರು ಬಾಳಿದರೇನು? ಆರು ಬದುಕಿದರೇನು?

ರಚನೆ : ಕನಕದಾಸರು ಆರು ಬಾಳಿದರೇನು ಆರು ಬದುಕಿದರೇನು ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ|| ಉಣ್ಣಬರದವರಲ್ಲಿ ಊರೂಟವಾದರೇನು ಹಣ್ಣು ಬಿಡದ ಮರ ಹಾಳಾದರೇನು ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||೧|| ಅಕ್ಕರಿಲ್ಲದವರಿಗೆ ಮಕ್ಕಳಿದ್ದು ಫಲವೇನು ಹೊಕ್ಕು ನಡೆಯದ ನಂಟತನದೊಳೇನು ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||೨|| ಅಲ್ಪದೊರೆಗಳ ಜೀತ ಎಷ್ಟು Read More

ಇಷ್ಟು ದಿನ ಈ ವೈಕುಂಠ

ರಚನೆ : ಕನಕದಾಸರು ವಿದ್ಯಾಭೂಷಣ ಇಷ್ಟು ದಿನ ಈ ವೈಕುಂಠ ಎಷ್ಟು ದೂರವೊ ಎನ್ನುತಲಿದ್ದೆ ದೃಷ್ಟಿಯಿಂದಲಿ ನಾನು ಕಂಡೆ ಸೃಷ್ಟಿಗೀಶನೆ ಶ್ರೀರಂಗಶಾಯಿ ||ಪಲ್ಲವಿ|| ಎಂಟು ಏಳನು ಕಳೆದುದರಿಂದೆ ಭಂಟರೈವರ ತುಳಿದುದರಿಂದೆ ತುಂಟಕನೊಬ್ಬನ ತರಿದುದರಿಂದೆ ಭಂಟನಾಗಿ ಬಂದೆನೋ ರಂಗಶಾಯಿ ||೧|| ವರ್ಜ ವೈಢೂರ್ಯದ ತೊಲೆಗಳ ಕಂಡೆ ಪ್ರಜ್ವಲಿಪ ಮಹಾದ್ವಾರವ ಕಂಡೆ ನಿರ್ಜರಾದಿ ಮುನಿಗಳ ನಾ ಕಂಡೆ ದುರ್ಜನಾಂತಕನೆ Read More

ದೇವೀ, ನಮ್ಮ ದ್ಯಾವರು ಬಂದರು

ರಚನೆ – ಕನಕದಾಸರು ರಾಯಚೂರು ಶೇಷಗಿರಿ ದಾಸ್ ವಿದ್ಯಾಭೂಷಣ ದೇವಿ ನಮ್ಮ ದ್ಯಾವರು ಬಂದರು ಬನ್ನಿರೇ ನೋಡಬನ್ನಿರೇ ||ಪಲ್ಲವಿ|| ಕೆಂಗಣ್ಣ ಮೀನನಾಗಿ ನಮ್ಮ ರಂಗ ಗುಂಗಾಡಿ ಸೋಮನ್ನ ಕೊಂದಾನ್ಮ್ಯ ಗುಂಗಾಡಿ ಸೋಮನ್ನ ಕೊಂದು ವೇದವ ಬಂಗಾರದೊಡಲನಿಗಿತ್ತಾನ್ಮ್ಯ ದೊಡ್ಡ ಮಡುವಿನೊಳಗೆ ನಮ್ಮ ರಂಗ ಗುಡ್ಡವ ಹೊತ್ತುಕೊಂಡು ನಿಂತಾನ್ಮ್ಯ ಗುಡ್ಡವ ಹೊತ್ತುಕೊಂಡು ನಿಂತು ಸುರರನ್ನು ದೊಡ್ಡವರನ್ನಾಗಿ ಮಾಡಾನ್ಮ್ಯ ಚೆನ್ನ Read More