ಒಂದು ಬಾರಿ ಸ್ಮರಣೆ ಸಾಲದೇ?

ರಚನೆ – ವಾದಿರಾಜರು ಗಾಯನ – ಪ೦ಡಿತ್ ವೆಂಕಟೇಶ್ ಕುಮಾರ್ ಹಾಡು ಕೇಳಿ :- ಒಂದು ಬಾರಿ ಸ್ಮರಣೆ ಸಾಲದೇ? ಆನಂದತೀರ್ಥರ, ಪೂರ್ಣಪ್ರಜ್ಞರ, ಸರ್ವಜ್ಞರಾಯರ, ಮಧ್ವರಾಯರ ||ಪ|| ಹಿಂದನೇಕ ಜನ್ಮದಲ್ಲಿ ನೊಂದು ಯೋನಿಯಲ್ಲಿ ಬಂದು ಇಂದಿರೇಶನ ಪಾದವನ್ನು ಹೊಂದಬೇಕೆಂಬುವರಿಗೆ || 1 || ಆರು ಮಂದಿ ವೈರಿಗಳನು ಸೇರಲೀಸದಂತೆ ನೂಕಿ ಧೀರನಾದ ಹರಿಯ ಪಾದ ಸೇರಬೇಕೆಂಬುವರಿಗೆ Read More

ದ್ವಾದಶ ಸ್ತೋತ್ರ – ಪ್ರೀಣಯಾಮೋ ವಾಸುದೇವಂ – Preenayamo Vasudevam – Dwadasha stotra

ವಂದಿತಾಶೇಷ ವಂದ್ಯೋರು ವೃಂದಾರಕಂ ಚಂದನಾ ಚರ್ಚಿತೋದಾರಪೀನಾಂಸಕಮ್ | ಇಂದಿರಾ ಚಂಚಲಾಪಾಂಗನೀರಾಜಿತಂ ಮಂದರೋದ್ಧಾರಿ ವೃತ್ತೋದ್ಭುಜಾಭೋಗಿನಂ | ಪ್ರೀಣಯಾಮೋ ವಾಸುದೇವಂ ದೇವತಾಮಂಡಲಾಖಂಡಮಂಡನಂ ಪ್ರೀಣಯಾಮೋ ವಾಸುದೇವಂ || ೧ || ಸೃಷ್ಟಿ ಸಂಹಾರ ಲೀಲಾವಿಲಾಸಾತತಂ ಪುಷ್ಟಷಾಡ್ಗುಣ್ಯ ಸದ್ವಿಗ್ರಹೋಲ್ಲಾಸಿನಮ್ | ದುಷ್ಟ ನಿಷ್ಯೇಷ ಸಂಹಾರಕರ್ಮೋದ್ಯತಂ ಹೃಷ್ಟಪುಷ್ಟಾತಿಶಿಷ್ಟ ಪ್ರಜಾ ಸಂಶ್ರಯಂ | ಪ್ರೀಣಯಾಮೋ ವಾಸುದೇವಂ ದೇವತಾಮಂಡಲಾಖಂಡಮಂಡನಂ ಪ್ರೀಣಯಾಮೋ ವಾಸುದೇವಂ || ೨ || Read More