ಆನಂದಮಯಗೆ ಚಿನ್ಮಯಗೆ – ವಾದಿರಾಜರು

ರಚನೆ :- ವಾದಿರಾಜರು ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ|| ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಭದಿ ಬಂದವಗೆ| ಭೂದಾನವ ಬೇಡಿ ನೃಪರ ಸಂಹರಿಸಿದ ಆದಿಮೂರುತಿಗೆ ಆರತಿ ಎತ್ತಿರೆ|| ಇಂದುವದನೆ ಕೂಡಿ ಅಡವಿಯ ಚರಿಸಿ ನಂದಗೋಕುಲದಿ ನಲಿದವಗೆ| ಮಂದಗಮನೆಯರ ಮುಂದೆ ನಿರ್ವಾಣದಿ ನಿಂದ ಮೂರುತಿಗೆ ಆರತಿ ಎತ್ತಿರೆ|| ತುರಗವನೇರಿ ದೈತ್ಯರ ಸೀಳಿ ಸುಜನರ Read More