ಆನಂದಮಯಗೆ ಚಿನ್ಮಯಗೆ – ವಾದಿರಾಜರು

ರಚನೆ :- ವಾದಿರಾಜರು ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ|| ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಭದಿ ಬಂದವಗೆ| ಭೂದಾನವ ಬೇಡಿ ನೃಪರ ಸಂಹರಿಸಿದ ಆದಿಮೂರುತಿಗೆ ಆರತಿ ಎತ್ತಿರೆ|| ಇಂದುವದನೆ ಕೂಡಿ ಅಡವಿಯ ಚರಿಸಿ ನಂದಗೋಕುಲದಿ ನಲಿದವಗೆ| ಮಂದಗಮನೆಯರ ಮುಂದೆ ನಿರ್ವಾಣದಿ ನಿಂದ ಮೂರುತಿಗೆ ಆರತಿ ಎತ್ತಿರೆ|| ತುರಗವನೇರಿ ದೈತ್ಯರ ಸೀಳಿ ಸುಜನರ Read More

ದಯವಿರಲಿ ದಯವಿರಲಿ ದಾಮೋದರ – ಗೋಪಾಲದಾಸರು

ದಯವಿರಲಿ ದಯವಿರಲಿ ದಾಮೋದರ ರಚನೆ – ಗೋಪಾಲದಾಸರು ದಯವಿರಲಿ ದಯವಿರಲಿ ದಾಮೋದರ ||ಪಲ್ಲವಿ|| ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣ ||ಅನು ಪಲ್ಲವಿ|| ಹೋಗುವ ಹಾದಿಯಲಿ ಹೋದ ಹಾಗೆಲ್ಲ ನಾ ಸಾಗುವವ ನಾನಲ್ಲ ನಿನ್ನ ಸ್ಮರಣೆಯ ಬಿಟ್ಟು ತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲುವಂತೆ ಹ್ಯಾಂಗೆ ನಡೆಸುವಿ ಹಾಂಗೆ ನಡಕೊಂಬೆ ಸ್ವಾಮಿ ||-೧-|| ಬಂದೆನೊ ನಾನಿಲ್ಲಿ ಬಹುಜನ್ಮದ Read More

ಲಕ್ಷ್ಮೀಕಾಂತ ಬಾರೊ

ಲಕ್ಷ್ಮೀಕಾಂತ ಬಾರೊ ಶುಭ ಲಕ್ಷಣವಂತ ಬಾರೊ||ಪಲ್ಲವಿ|| ಪಕ್ಷಿವಾಹನ ಏರಿದವನೆ ಪಾವನಮೂರ್ತಿ ಬಾರೊ ||ಅನು|| ಆದಿಮೂಲ ವಿಗ್ರಹ ವಿನೋದಿ ನೀನೇ ಬಾರೊ ಸಾಧುಸಜ್ಜನ ಸತ್ಯಯೋನಿ ದಾನಿ ನೀನೇ ಬಾರೊ||-೧-|| ಗಾಡಿಕಾರ ಕೃಷ್ಣ ನಿನ್ನ ಬೇಡಿಕೊಂಬೆ ಬಾರೊ ರೂಢ ಮಾತನಾಡಿ ಸರ್ವರೂಢಿಗೊಡೆಯ ಬಾರೊ ||-೨-|| ನಿನ್ನ ಪಾದಂಗಳ ನಾನು ಬಣ್ಣಿಸಿ ಕರೆವೆ ಬಾರೊ ಪನ್ನಗಶಯನ ಪುರಂದರ ವಿಠಲ ನೀ Read More

ಹರಿಕಥಾಮೃತಸಾರ -01- ಮಂಗಳಾಚರಣ ಸಂಧಿ

ಹರಿಕಥಾಮೃತಸಾರ – ಮಂಗಳಾಚರಣ ಸಂಧಿ ರಚನೆ : ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ| ಕರುಣದಿಂದಾಪನಿತು ಪೇಳುವೆ| ಪರಮಭಗವದ್ಭಕ್ತರಿದಾನದರದಿ ಕೇಳುವುದು||ಪ|| ಶ್ರೀರಮಣಿಕರಕಮಲಪೂಜಿತ | ಚಾರುಚರಣಸರೋಜ ಬ್ರಹ್ಮಸ | ಮೀರವಾಣಿ ಫಣೀಂದ್ರ ವೀಂದ್ರ ಭವೇಂದ್ರ ಮುಖವಿನುತ || ನೀರಜಭವಾಂಡೋದಯಸ್ಥಿತಿ | ಕಾರಣನೆ ಕೈವಲ್ಯದಾಯಕ | ನಾರಸಿಂಹನೆ ನಮಿಪೆ ಕರುಣಿಪುದೆಮಗೆ ಮಂಗಳವ || ೧ || ಜಗದುದರನತಿ ವಿಮಲಗುಣರೂ | Read More

ಹರಿಕಥಾಮೃತಸಾರ – 02 – ಕರುಣಾ ಸಂಧಿ

ಹರಿಕಥಾಮೃತಸಾರ – ಕರುಣಾ ಸಂಧಿ ರಚನೆ : ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ| ಕರುಣದಿಂದಾಪನಿತು ಪೇಳುವೆ| ಪರಮಭಗವದ್ಭಕ್ತರಿದಾನದರದಿ ಕೇಳುವುದು||ಪ|| ಶ್ರವಣ ಮನಕಾನಂದವೀವುದು | ಭವಜನಿತ ದುಃಖಗಳ ಕಳೆವುದು | ವಿವಿಧ ಭೋಗಗಳಿಹಪರಂಗಳಲಿತ್ತು ಸಲಹುವುದು || ಭುವನ ಪಾವನನೆನಿಪ ಲಕ್ಷ್ಮೀ | ಧವನ ಮಂಗಳ ಕಥೆಯ ಪರಮೋ | ತ್ಸವದಿ ಕಿವಿಗೊಟ್ಟಾಲಿಪುದು ಭೂಸುರರು ದಿನದಿನದಿ || ೧ Read More