ಮನಸು ಹೇಳಬಯಸಿದೆ – ಬೀಗರ ಪಂದ್ಯ

ಚಿತ್ರ : ಬೀಗರ ಪಂದ್ಯ ಗಾಯಕಿ : ಪಿ.ಸುಶೀಲ ಸಂಗೀತ: ರಮೇಶ್ ನಾಯ್ಡು ಸಾಹಿತ್ಯ: ಆರ್. ಏನ್. ಜಯಗೋಪಾಲ್ ಮನಸು ಹೇಳಬಯಸಿದೆ ನೂರೊಂದು ತುಟಿಯ ಮೇಲೆ ಬಾರದಿದೆ ಮಾತೊಂದು ನೆನಪು ನೂರು ಎದೆಯಲಿ ಅಗಲಿಕೆಯ ನೋವಲಿ ವಿದಾಯ ಗೆಳೆಯನೆ ವಿದಾಯ ಗೆಳತಿಯೆ ವಿದಾಯ ಹೇಳೆಬಂದಿರುವೆ ನಾನಿಂದು || ಪಲ್ಲವಿ|| ಹಗಲು ರಾತ್ರಿ ಹಕ್ಕಿ ಹಾಗೆ ಹಾಡಿ Read More

ಗುರುಪದ ಹಾರ

ಗುರುಪದ ಹಾರ ಧರೆಯೋದ್ಧಾರಕೆ ಮೆರೆವರು ಗುರುಗಳು ವರಮಂತ್ರಾಲಯದಲ್ಲಿ ವರಪ್ರಹ್ಲಾದರು ವ್ಯಾಸ ಪ್ರಭುಗಳು ವರ ತುಂಗಾ ತಟದಲ್ಲಿ |೧| ಕೊರೆದಿಹ ಕಂಬದಿ ಹರಿಯನು ತೋರಿಸಿ ಹರಿನಾಮವ ಜಗದಲ್ಲಿ ಮೆರೆಸಿದ ವರಪ್ರಹ್ಲಾದರು ಮೆರವರು ವರಮಂತ್ರಾಲಯದಲ್ಲಿ |೨| ಹರಿಮತ ಸಾರುವ ಹರಿಪದ ಹಾರವ ಪರಿ ಪರಿ ವಿಧಪದದಲ್ಲಿ ಇಳೆಯೊಳು ಸಾರಿದ ವ್ಯಾಸರು ಮೆರೆವರು ವರಮಂತ್ರಾಲಯದಲ್ಲಿ |೩| ಧರೆಯನು ಮುಸುಕಿದ ತಮವನು Read More

ರಾಮನ ನೋಡಿರೈ, ನಿಮ್ಮಯ ಕಾಮಿತ ಬೇಡಿರೈ

ಜಗನ್ನಾಥದಾಸರ ರಚನೆ ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ || ಪ || ತಾಮರಸಸಖ ಸುವಂಶಾಬ್ಧಿಶರತ್ಸೋಮಾ ಕಮಲಧೀಮ ||ಅ.ಪ.|| ಧಾತನನುಜ್ಞದಿ ದೇವತ್ವಷ್ಟ್ರ ನಿರ್ಮಿಸಿದಾ ಅಜ ಪೂಜಿಸಿದಾ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ || ೧  || ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ Read More

ಹರಿಕಥಾಮೃತಸಾರ – ಸರ್ವಪ್ರತೀಕ ಸಂಧಿ -10

 ಶ್ರೀ ಜಗನ್ನಾಥದಾಸ ವಿರಚಿತ   ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು// ಆವ ಪರಬೊಮ್ಮನ ಅತಿವಿಮಲ ಅಂಗಾವ ಬದ್ಧರು ಎಂದೆನಿಪ ರಾಜೀವಭವ ಮೊದಲಾದ ಅಮರರು ಅನುದಿನದಿ ಹರಿಪದವ ಸೇವಿಪರಿಗೆ ಅನುಕೂಲರಲ್ಲದೆ ತಾವು ಇವರನು ಕೆಡಿಸಬಲ್ಲರೆ ಶ್ರೀವಿಲಾಸಾಸ್ಪದನ ದಾಸರಿಗೆ ಉಂಟೆ ಅಪಜಯವು//1// ಶ್ರೀದನ ಅಂಘ್ರಿ ಸರೋಜಯುಗಳ ಏಕಾದಶ ಸ್ಥಾನ ಆತ್ಮದೊಳಗಿಟ್ಟು ಆದರದಿ ಸಂತುತಿಸಿ ಹಿಗ್ಗುವರಿಗೆ Read More