ಬಂದೇವಯ್ಯಾ ಗೋವಿಂದ ಶೆಟ್ಟಿ!

ರಚನೆ : ಕನಕದಾಸರು ಬಂದೇವಯ್ಯಾ ಗೋವಿಂದ ಶೆಟ್ಟಿ ನಿಮ್ಮ ಹರಿವಾಣ ತೀರ್ಥ ಪ್ರಸಾದ ಉಂಟೆನಲಾಗಿ ||ಪಲ್ಲವಿ|| ಅಪ್ಪವು ಅತಿರಸ ತುಪ್ಪವು ಬಿಸಿ ಹಾಲು ಒಪ್ಪುವ ಸಕ್ಕರೆ ಯಾಲಕ್ಕಿಯು ಅಪರೂಪವಾದ ಕಜ್ಜಾಯಗಳನೆಲ್ಲ ಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ ||೧|| ಒಡೆದ ಮಡಕೆ ತಂದು ಅರೆದು ನಾಮವ ಮಾಡಿ ಕೊಡುವೆ ನೀ ಕಾಸಿಗೆ ಒಂದೊಂದಾಗಿ ಒಡಲು ತುಂಬಿ ಮಿಕ್ಕ Read More