ಹೀಗಿದ್ದರು ಡಿವಿಜಿ!

(“ಜಗದ ಪೊಗಳಿಕೆಗೆ ಬಾಯ್‍ಬಿಡದೆ ಸುಫಲ ಸುಮಭರಿತ ಪಾದಪದಂತೆ ನೈಜಮಾದೊಳ್ಪಿನಿಂ ಬಾಳ್ವವೊಲು’ ಇದು ಡಿವಿಜಿಯವರ ಕವಿತೆ ಮಾತ್ರವಲ್ಲ, ಜೀವನದ ರೀತಿಯೇ.” ಬರಹ, ಬದುಕು ಎರಡರಲ್ಲೂ ಧೀಮಂತಿಕೆ ಮೆರೆದವರು ಡಿ.ವಿ.ಜಿ(ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ). ನೀಲತ್ತಹಳ್ಳಿ ಕಸ್ತೂರಿಯವರ `ಡಾ||ಡಿ.ವಿ.ಗುಂಡಪ್ಪ – ಜೀವನ ಮತ್ತು ಸಾಧನೆ’ ಪುಸ್ತಕದಲ್ಲಿ ಡಿವಿಜಿಯವರ ವ್ಯಕ್ತಿತ್ವವನ್ನು ತೆರೆದಿಡುವ ಈ ಬರಹ ಕಂಡೆ. ಅದನ್ನು ಇಲ್ಲಿ ತಂದಿಟ್ಟು, ತುಳಸಿವನವನ್ನು Read More

ಬಲು ರಮ್ಯವಾಗಿದೆ ಶ್ರೀಹರಿಯ ಮಂಚ

ರಚನೆ : ಜಗನ್ನಾಥದಾಸರು ರೂಪಾ ಮತ್ತು ದೀಪಾ ದನಿಯಲ್ಲಿ ಬಲು ರಮ್ಯವಾಗಿದೆ ಶ್ರೀಹರಿಯ ಮಂಚ ||ಪ|| ಎಲರುಣಿ ಕುಲರಾಜ ರಾಜೇಶ್ವರನ ಮಂಚ ||ಅನುಪಲ್ಲವಿ|| ಪವನತನಯ ಮಂಚ ಪಾವನತರ ಮಂಚ ಭುವನತ್ರಯವ ಪೊತ್ತ ಭಾರಿ ಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ ||೧|| ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಿಗೆ ಎರಡುಳ್ಳ ನೈಜಮಂಚ Read More

ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ

ರಚನೆ : ಪುರಂದರದಾಸರು ವಿದ್ಯಾಭೂಷಣರ ದನಿಯಲ್ಲಿ ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ ||ಪಲ್ಲವಿ|| ಸುಂದರ ಮೃಗಧರ ಪಿನಾಕಧನುಕರ ಗಂಗಾಶಿರ ಗಜಚರ್ಮಾಂಬರಧರ ||ಅನು|| ನಂದಿವಾಹನಾನಂದದಿ೦ದ ಮೂರ್ಜಗದಿ ಮೆರೆವನು ನೀನೆ ಅಂದು ಅಮೃತಘಟದಿಂದುದಿಸಿದ ವಿಷತ೦ದು ಭುಜಿಸಿದವ ನೀನೆ ಕಂದರ್ಪನ ಕ್ರೋಧದಿ೦ದ ಕಣ್ತೆರೆದು ಕೊಂದ ಉಗ್ರನು ನೀನೆ ಇಂದಿರೇಶ ಶ್ರೀರಾಮನ ನಾಮವ ಚಂದದಿ ಪೊಗಳುವ ನೀನೆ Read More

ತೇನ ವಿನಾ – ಕುವೆಂಪು

ರಚನೆ : ಕುವೆಂಪು ತೇನ ವಿನಾ ತೇನ ವಿನಾ ತೃಣಮಪಿ ನ ಚಲತಿ ತೇನ ವಿನಾ ಮಮತೆಯ ಬಿಡು, ಹೇ ಮೂಢಮನಾ, ಮೂಢಮನಾ, ಹೇ ಮೂಢಮನಾ ! ರವಿಗಿಲ್ಲದ ಭಯ, ಶಶಿಗಿಲ್ಲದ ಭಯ, ತಾರಾನಿವಹಕೆ ಇರದ ಭಯ, ನಿನಗೇತಕೆ ಬಿಡು, ಅಣು ! ಶ್ರದ್ಧೆಯನಿಡು; ನಿನ್ನನೆ ನೈವೇದ್ಯವ ನೀಡು ! ತೇನ ವಿನಾ . . Read More