ಗಣೇಶ ಬಂದ!

ನಮ್ಮ ಕೈತೋಟದಲ್ಲೇ ಬೆಳೆದ ಹೂವು,ಎಲೆಗಳಿಂದ ಪೂಜೆಗೊಂಡು ಪ್ರಸನ್ನನಾಗಿರುವ ಪರಿಸರಪ್ರಿಯ ಗಣೇಶ “ಎಲ್ಲರಿಗೂ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು!” ಅನುಪಮಾ-ನಿತಿನ್ ಮಂಗಳವೇಧೆ ಮನೆಯ ಗೌರಿ-ಗಣೇಶ ಆಶಾ-ಗುರುದತ್ ಮನೆಯಲ್ಲಿ ಪೂಜೆಗೊಂಡ ಗಣೇಶ

ಆಹಾ! ಈ ಬೇಸಿಗೆ! ಇನ್ನೆಷ್ಟು ದಿನ?

ಅಂದೇ ಹೊಲದಿಂದ ಬಿಡಿಸಿತಂದ ಮುಸುಕಿನ ಜೋಳದ ತೆನೆಗಳು ಗ್ರಿಲ್ಲಿನಲ್ಲಿ ಸಿಜ಼ಿಗುಡುತ್ತಿರುವುದನ್ನು ನೋಡುತ್ತಾ ಕುಳಿತಿದ್ದೆವು. ಗೆಳತಿಯೊಬ್ಬಳು “ಅಯ್ಯೋ.. ಆಗಸ್ಟ್ ಕೂಡ ಮುಗಿಯುತ್ತಾ ಬಂತಲ್ಲಾ….” ಎಂದಳು ಆರ್ತ ದನಿಯಲ್ಲಿ. ‘ಅದಕ್ಕೇನೀಗ?’ ಎನ್ನುವಂತೆ ಅವಳತ್ತ ಎಲ್ಲರ ನೋಟ ಹರಿಯಿತು. ಅವಳು ಹೇಳದೆಯೇ ಆ ಕಣ್ಣುಗಳ ಭಾವ ನಮ್ಮೆಲ್ಲರನ್ನೂ ತಲುಪಿತು. ಆಗಸ್ಟ್ ಮುಗಿದರೆ…. ಸೆಪ್ಟೆಂಬರ್ ಕೂಡ ಪರವಾಗಿಲ್ಲ. ನಂತರ ಬರುವ ಚಳಿದಿನಗಳನ್ನು Read More

ಕೃಷ್ಣನ ಕಂಡಿರಾ? – ಬನ್ನಂಜೆ ಗೋವಿಂದಾಚಾರ್ಯ

ರಚನೆ : ಬನ್ನಂಜೆ ಗೋವಿಂದಾಚಾರ್ಯ ಗಾಯನ : ವಿದ್ಯಾಭೂಷಣ ಹಾಡು ಕೇಳಿ ಉಡುಪಿಯ ಕಂಡೀರಾ? ಉಡುಪಿಯ ಕೃಷ್ಣನ ಕಂಡೀರಾ? ಕೃಷ್ಣನ ಕಂಡೀರಾ? ಕೃಷ್ಣನ ಉಡುಪಿಯ ಕಂಡೀರಾ? ಜಗದೊಡೆಯ ಬಂದ ಉಡುಪಿಯಲಿ ನಿಂದ ಪಡುಗಡಲ ದಾರಿಯಿಂದ ಮಿಗಿಲುಂಟೇ ಚಂದ ಕಣ್ಗಳಾನಂದ ಆನಂದಕಂದನಿಂದ ದ್ವಾರಕೆಯ ವಾಸ ಓ ಹೃಷಿಕೇಶ ಸಾಕೆನಿಸಿತೇನೋ ಈಶ? ವಾರಿಯಲಿ ಬಂದೆ ದಾರಿಯಲಿ ನಿಂದೆ ನೀ Read More

ಏಕೆನ್ನ ಈ ರಾಜ್ಯಕ್ಕೆಳೆತಂದೆ?

ರಾಗ: ತೋಡಿ ತಾಳ: ದೀಪ್ ಚಂಡಿ ಏಕೆನ್ನ ಈ ರಾಜ್ಯಕ್ಕೆಳೆತಂದೆ ಹರಿಯೇ ಸಾಕಲಾರದೆ ಎನ್ನ ಏಕೆ ಪುಟ್ಟಿಸಿದೆ ಎನ್ನ ಕುಲದವರಿಲ್ಲ ಎನಗೊಬ್ಬ ಹಿತರಿಲ್ಲ ಮನ್ನಿಸುವ ದೊರೆಯಿಲ್ಲ ಮನಕೆ ಹಿತವಿಲ್ಲ ಹೊನ್ನುಚಿನ್ನಗಳಿಲ್ಲ ಒಲಿಸಿಕೊಂಬುವರಿಲ್ಲ ಇನ್ನಿಲ್ಲಿ ತರವಲ್ಲ ಇಂದಿರೇಶನೆ ಬಲ್ಲ ದೇಶ ಪರಿಚಯವಿಲ್ಲ ದೇಹದೊಳು ಬಲವಿಲ್ಲ ವಾಸಿಪಂಥಗಳೆಂಬೊ ಒಲುಮೆ ಎನಗಿಲ್ಲ ಬೇಸರ ಕಳೆವರಿಲ್ಲ ಬೇರೆ ಹಿತಜನರಿಲ್ಲ ವಾಸುದೇವನೆ ಬಲ್ಲ Read More

ಸರ್ವಜ್ಞ ಪ್ರತಿಮೆ ಅಯನಾವರಂನಲ್ಲಿ ಯಾಕೆ ಬೇಡ?

(ವೆಬ್ ದುನಿಯದಲ್ಲಿ ಪ್ರಕಟವಾಗಿರುವ ಲೇಖನ, ಲೇಖಕ : ಬಿ. ಅವಿನಾಶ್ ) ಇದು ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಥವಾ ಚೆನ್ನೈಯಲ್ಲಿ ಸರ್ವಜ್ಞ ಕವಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವ ಲೇಖನ ಅಲ್ಲ ಎಂಬುದನ್ನು ಓದುಗರು ಅರ್ಥೈಸಿಕೊಂಡೇ ಮುಂದುವರಿಯಲು ಅರಿಕೆ. ಮೊದಲನೆಯದಾಗಿ, ಪ್ರತಿಮಾ ಸಂಸ್ಕೃತಿ ಕರ್ನಾಟಕದಲ್ಲಿ ಕಡಿಮೆ. ಅದೇನಿದ್ದರೂ, ದೇವರನ್ನು ವಿರೋಧಿಸುವ ದ್ರಾವಿಡರ ನಾಡಿನಲ್ಲಿ ದೇವಾಲಯಗಳ ಸಂಖ್ಯೆ Read More