ತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು ||೧|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ Read More

ವಸಂತ ಸಾಹಿತ್ಯೋತ್ಸವದ ಸುಖದ ಕ್ಷಣಗಳು

(ಲೇಖಕಿಯರಾದ ವೀಣಾ, ವೈದೇಹಿಯವರೊಂದಿಗೆ ಅಮೆರಿಕನ್ನಡಿಗ ಬರಹಗಾರರು) “ನಾನು ಭಾವಜೀವಿ. ಎಂತಹ ಬರಡು ನೆಲದಲ್ಲೂ ಪ್ರೀತಿಯ ಪಸೆಗಾಗಿ ಕೆದರುವ ಆಶಾಜೀವಿ. ಸಹಜವಾಗಿಯೇ ನನ್ನಲ್ಲಿ ತವರಿನ ನೆನಪುಗಳು ತುಳುಕಾಡುವುದು ಹೆಚ್ಚು! ಈಗಲೂ ಹಾಗೆಯೇ ಹೇಳಬೇಕೆಂದರೆ- ಬಹುದಿನಗಳ ನಂತರ ತವರಿಗೆ ಹೋದ ಹೆಣ್ಣುಮಗಳೊಬ್ಬಳು, ಅಣ್ಣ-ತಮ್ಮಂದಿರು ನೀಡಿದ ಉಡುಗೊರೆಗಳ ಭಾರಕ್ಕೆ ಹಿಗ್ಗಿಹೋಗುವಂತೆ ನಾನು ಕೂಡ ವಸಂತೋತ್ಸವದ ಸಂಭ್ರಮದಲ್ಲಿ ಭಾಗವಹಿಸಿ, ಅಲ್ಲಿಯ ನಗು, Read More

ಅಕ್ಕಾ, ಅಕ್ರೂರ ಬಂದನಂತೆ!

ರಚನೆ : ಪುರಂದರದಾಸರು ವಿದ್ಯಾಭೂಷಣ ಅಕ್ಕಾ, ನಂದಗೋಪನ ಅರಮನೆಯ ಒಳಗೊಬ್ಬ ಅಕ್ರೂರ ಬಂದನಂತೆ ಹೊಕ್ಕು ಬಳಸುವಳಲ್ಲ, ಹುಸಿಯನಾಡುವಳಲ್ಲ ಇಕ್ಕೋ, ಬಾಗಿಲ ಮುಂದೆ ಈಗ ರಥವ ಕಂಡೆ | ಮಥುರಾ ಪಟ್ಟಣವಂತೆ, ಮಾವ ಕಂಸನಂತೆ ನದಿಯ ದಾಟಲುಬೇಕಂತೆ, ಬದಲು ಮಾತಿಲ್ಲವಂತೆ, ಏನೆಂಬೆ ಏಣಾಕ್ಷಿ ಉದಯದಿ ಪಯಣವಂತೆ, ಹೇ ಕಾಂತೆ | ಅಲ್ಲೇ ಹುಟ್ಟಿದನಂತೆ, ಅರಸಿನಳಿಯನಂತೆ, ಇಲ್ಲಿಗೆ ಬಂದನಂತೆ, Read More

ಬಂದಿದೆ ದೂರು ಬರಿದೆ ಪಾಂಡವರಿಗೆ

ರಚನೆ : ಕನಕದಾಸರು ಬಂದಿದೆ ದೂರು ಬರಿದೆ ಪಾಂಡವರಿಗೆ ಕೊಂದವರಿವರು ಕೌರವರನೆಂಬಪಕೀರ್ತಿ ||ಪಲ್ಲವಿ|| ಮುನ್ನಿನ ವೈರದಿ ಕಡುಸ್ನೇಹವ ಮಾಡಿ ಉನ್ನಂತಲೆತ್ತ ಪಗಡೆಯಾಡಿಸಿ ತನ್ನ ಕುಹಕದಿಂದ ಕುರುಬಲವನು ಕೊಂದ ಘನ್ನಘಾತುಕ ಶಕುನಿಯೋ? ಪಾಂಡವರೋ? ||೧|| ಮರಣ ತನ್ನಿಚ್ಚೆಯೊಳುಳ್ಳ ಗಾಂಗೇಯನು ಧುರದಲಿ ಷಂಡನ ನೆಪದಿಂದಲಿ ಸರಳ ಮಂಚದ ಮೇಲೆ ಮಲಗಿ ಮೊಮ್ಮಗನನ್ನು ಕೊರಳ ಕೊಯ್ದವ ಭೀಷ್ಮನೋ? ಪಾಂಡವರೋ? ||೨|| Read More

ಬೆಂಕಿಬಿದ್ದ ಕಾವೇರಿಯ ನೆನಪಲ್ಲಿ

ಪ್ರತಿಬಾರಿ ಭಾರತ ಪ್ರವಾಸಕ್ಕೆ ಮುನ್ನ ನಾನೊಂದು To do ಪಟ್ಟಿ ತಯಾರಿಸುತ್ತೇನೆ – ಬಹುಶಃ ಬಹುಪಾಲು ಅನಿವಾಸಿಗಳು ಮಾಡುವ ಹಾಗೇ. ಅಲ್ಲಿಂದ ಈ ಬಾರಿ ತರಬೇಕಾದ್ದೇನು? ಈ ಬಾರಿ ಯಾರನ್ನು ತಪ್ಪದೆ ಭೇಟಿ ಮಾಡಬೇಕು? ಯಾವೆಲ್ಲಾ ಊರುಗಳನ್ನು ಸುತ್ತಬೇಕು? ಆಪತ್ತು ಎದುರಾದಾಗ ಮುಳುಗದಂತೆ ಕೈಹಿಡಿದು ಮೇಲೆತ್ತಿದ ಯಾವೆಲ್ಲಾ ದೈವ ಸನ್ನಿಧಿಗಳಿಗೆ ಮುಡಿಪು ಒಪ್ಪಿಸಬೇಕು? ವಿದ್ಯಾರ್ಥಿ ಭವನದ Read More