ರಾಮನ ಅವತಾರ ರಘುಕುಲ ಸೋಮನ ಅವತಾರ!

ಚಿತ್ರ :  ಭೂಕೈಲಾಸ (೧೯೫೮) ಸಾಹಿತ್ಯ : ಕು.ರಾ.ಸೀತಾರಾಮಶಾಸ್ತ್ರಿ ಸಂಗೀತ : ಆರ್. ಗೋವರ್ಧನ್, ಆರ್.ಸುದರ್ಶನಂ ಗಾಯಕ : ಶಿರ್ಕಾಳಿ ಗೋವಿಂದರಾಜನ್ ಹಾಡು ಕೇಳಿ ದ್ವಾರಪಾಲರ ಮರಳಿ ಬಳಿಗೊಯ್ವ ಕೃಪೆಯೋ? ಜಾರತನ ಸದೆಬಡಿವ ಸಂಭ್ರಮದ ನೆಪವೋ? ರಾಮನ ಅವತಾರ ರಘುಕುಲ ಸೋಮನ ಅವತಾರ! ನಿರುಪಮ ಸಂಯಮ ಜೀವನ ಸಾರ ಹರಿವುದು ಭೂಮಿಯ ಭಾರ ! ದಾಶರಥಿಯ Read More

ವಿರೋಧವಿಲ್ಲ ವಿರೋಧಿಗೆ

ಹಬ್ಬ ಬಂದರೂ ಹೊಸದೇನಿಲ್ಲ; ಬಕೇಟಿನಲ್ಲಿ ಕದರಬೇಕಿಲ್ಲ ಸಗಣಿ ನೀರು ಬೀದಿಯ ಧೂಳಡಗುವಂತೆ ಚಿಲ್ಲನೆ ನೀರೆರಚಿ ಹೆಣೆಯಬೇಕಿಲ್ಲ ಚುಕ್ಕಿ ಚೆಲ್ಲಿ ರಂಗೋಲಿ ಚಪ್ಪರವ ಹೊಸ್ತಿಲಿನ ನೆತ್ತಿಗೆ ಕೆಮ್ಮಣ್ಣಿನ ಬದಲು ಕೆಂಪು ಪೇಂಟಿದೆ ತೋರಣಕ್ಕೆ ಮಾವಿಲ್ಲ, ಬೇವೂ ಬೇಕಿಲ್ಲ ಎಣ್ಣೆಯ ಜಿಗುಟು ತೊಳೆಯಲು ಸೀಗೆಯ ಘಾಟು ಸಹಿಸಬೇಕಿಲ್ಲ ಶವರಿನ ಅಡಿ ಮೈತೆರೆದು ನಿಂತರೆ ನಿತ್ಯ ಅಭ್ಯಂಜನವೇ, ಬೇಕಿಲ್ಲ ಅದಕೊಂದು Read More

ಹೇಮಂತ

ಕವಿ – ಎಸ್.ವಿ. ಪರಮೇಶ್ವರ ಭಟ್ಟ ೧ ಹೇಮಂತ ಋತುರಾಜನಿಳೆಗೆ ಬಂದಿಳಿವಂದು ಹೂವಿಲ್ಲ ಹಸಿರಿಲ್ಲ ಚಿಗುರೆಲೆಗಳಿಲ್ಲ. ದುಂಬಿಗಳ ದನಿಯಿಲ್ಲ ಹಕ್ಕಿಗಳ ಹಾಡಿಲ್ಲ ಕುಸುಮಗಂಧ ತರುವ ಮರುತನಿಲ್ಲ. ೨ ಚೆಂಗುಡಿಯ ಸಿಂಗರದ ವರವರೂಥಗಳೆನಿಸಿ ಮೆರೆವ ಮರಗಿಡಬಳ್ಳಿ ಬರಿದೆ ಮೊಗವಿಳುಹಿ ಮೌನದಲಿ ಮನದೆಗೆದು ಮನಮುರಿದು ನಿಂದಿಹವು ಭಾಗ್ಯಹೀನರವೋಲು ದೀನರೆಂದೆನಿಸಿ. ೩ ಮಂಜು ಮುಸುಕನು ಹೊದ್ದು ಹೊಲಗದ್ದೆಗಳು ಮಲಗಿ ಸುಯ್ಯೆಲರ Read More

ಹ್ಯಾಂಗೆ ಮಾಡಲಯ್ಯಾ ಕೃಷ್ಣ, ಪೋಗುತಿದೆ ಆಯುಷ್ಯ

ರಚನೆ : ಗೋಪಾಲದಾಸರು ವಿದ್ಯಾಭೂಷಣ ಪುತ್ತೂರು ನರಸಿಂಹ ನಾಯಕ್ ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿ ಭೂಸುರ ದೇಹದ ಜನುಮವು ಎನಗೆ ಸಂಭವಿಸಿದೆಯಾಗಿ ಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿ ಲೇಶ ಸಾಧನವ ಕಾಣದೆ ದುಸ್ಸಹವಾಸದಿಂದಲೇ Read More

ಶೆಟ್ಟಿ ಶಗಣಿ ತಿಂದ ಹಾಗೆ….

‘ಶೆಟ್ಟಿ ಶಗಣಿ ತಿಂದ ಹಾಗೆ’ – ಇದು ನಮ್ಮ ಸಂಬಂಧಿಗಳ, ತೀರಾ ಆಪ್ತ ಸ್ನೇಹಿತರ ವಲಯದಲ್ಲಿ ಪ್ರಚಲಿತವಾಗಿರುವ ಒಂದು ತಮಾಷೆಯ ನುಡಿಗಟ್ಟು. , ‘ಬೇಡ ನೋಡು, ಕೊನೆಗೆ ಶೆಟ್ಟಿ ಆಗುತ್ತೀಯಾ…” , ‘ಅಯ್ಯೋ ಎಷ್ಟು ಹೇಳಿದರೂ ಕೇಳಲಿಲ್ಲ, ಕೊನೆಗೆ ನೋಡು, ಶೆಟ್ಟಿ ಶಗಣಿ ತಿಂದ ಹಾಗಾಯ್ತು’ ಎಂದು ಬೇಸ್ತುಬಿದ್ದವರನ್ನು – ನಮ್ಮ ಮಾತಿನಲ್ಲಿಯೇ ಹೇಳುವುದಾದರೆ ಗುಂಡಿಗೆ Read More