ಪವನ ಸಂಭೂತ ಒಲಿದು

ರಚನೆ – ಪ್ರಾಣೇಶ ವಿಠಲ ರಾಗ – ಆನಂದ ಭೈರವಿ, ತಾಳ – ಏಕ ಗಾಯಕ – ಪುತ್ತೂರು ನರಸಿಂಹ ನಾಯಕ್ ಹಾಡು ಕೇಳಿ ಪವನ ಸಂಭೂತ ಒಲಿದು ತವಕದಿ ಕಾಯಬೇಕು ಇವನಾರೋ ಎಂದು ಉದಾಸೀನ ಮಾಡದಲೆನ್ನ ||ಪಲ್ಲವಿ|| ಕಪಿಪ ಕಪಿ ಆಜ್ಞೆಯಂತೆ ಕಪಿಲನ ಪತ್ನಿಯನ್ನು ಕಪಿಗಳು ಹುಡುಕಿ ಮಿಡುಕಲು ಕಾಯ್ದೆ ಆಗಲು ||೧|| ಹರಿವೇಷಧರನೆ Read More

ಘಟಿಕಾಚಲದಿ ನಿಂತ ಶ್ರೀ ಹನುಮಂತ

ರಚನೆ – ಪುರಂದರದಾಸರು ಹಾಡು ಕೇಳಿ ಘಟಿಕಾಚಲದಿ ನಿಂತ ಶ್ರೀ ಹನುಮಂತ ಘಟಿಕಾಚಲದಿ ನಿಂತ ಪಟು ಹನುಮಂತನ ಪಠನೆಯ ಮಾಡಲುತ್ಕಟದಿ ಪೊರೆವೆನೆಂದು ||ಪಲ್ಲವಿ|| ಚತುರ್ಯುಗದಿ ತಾನು ಮುಖ್ಯಪ್ರಾಣನು ಚತುರ್ಮುಖನಯ್ಯನ ಚತುರ ಮೂರುತಿಗಳ ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ ಚತುರ್ವಿಧ ಫಲ ಕೊಡುತ ||೧|| ಸರಸಿಜ ಭವಗೋಸ್ಕರ ಕಲ್ಮಷ ದೂರ ವರಚಕ್ರತೀರ್ಥ ಸರ ಮೆರವಾಚಲದಿ ನಿತ್ಯ ನರಹರಿಗೆದುರಾಗಿ Read More

ಜಯ ಜಾನಕೀಕಾಂತ

ರಾಗ – ನಾಟ, ತಾಳ – ಜಂಪೆ ರಚನೆ – ಪುರಂದರದಾಸರು ಹಾಡು ಕೇಳಿ ವಿದ್ಯಾಭೂಷಣ ಡಾ. ಎಂ. ಎಲ್ ವಸಂತಕುಮಾರಿ ಡಾ. ಎಂ. ಬಾಲಮುರಳಿಕೃಷ್ಣ ಜಯ ಜಾನಕೀಕಾಂತ ಜಯ ಸಾಧು ಜನ ವಿನುತ ಜಯತು ಮಹಿಮಾನಂತ ಜಯ ಭಾಗ್ಯವಂತ ||ಪಲ್ಲವಿ|| ದಶರಥಾತ್ಮಜ ವೀರ ದಶಕಂಠ ಸಂಹಾರ ಪಶುಪತೀಶ್ವರ ಮಿತ್ರ ಪಾವನ ಚರಿತ್ರ ಕುಸುಮಬಾಣ ಸ್ವರೂಪ Read More

ಕರುಣಿಸೋ ರಂಗಾ…ಕರುಣಿಸೋ

ರಚನೆ – ಪುರಂದರದಾಸರು ಗಾಯಕ – ಭೀಮಸೇನ ಜೋಷಿ ಹಾಡು ಕೇಳಿ ಕರುಣಿಸೋ ರಂಗಾ ಕರುಣಿಸೋ ಹಗಲು ಇರುಳು ನಿನ್ನ ಸ್ಮರಣೆ ಮರೆಯದಂತೆ ||ಪಲ್ಲವಿ|| ರುಕುಮಾಂಗದನಂತೆ ವ್ರತವ ನಾನರಿಯೆನೊ ಶುಕ ಮುನಿಯಂತೆ ಸ್ತುತಿಸಲು ಅರಿಯೆ ಬಕವೈರಿ*ಯಂತೆ ಧ್ಯಾನವ ಮಾಡಲರಿಯೆ ದೇವಕಿಯಂತೆ ಮುದ್ದಿಸಲರಿಯೆನೊ ||೧|| ಗರುಡನಂದದಿ ಪೊತ್ತು ತಿರುಗಲು ಅರಿಯೆ ಕರೆಯಲು ಅರಿಯೆ ಕರಿರಾಜನಂತೆ ವರ ಕಪಿಯಂತೆ Read More

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ

ಕವಿ – ಮಂಜೇಶ್ವರ ಗೋವಿಂದ ಪೈ ಹಾಡು ಕೇಳಿ ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ನಮ್ಮ ತಪ್ಪನೆನಿತೊ ತಾಳ್ವೆ ಅಕ್ಕರೆಯಿಂದೆಮ್ಮನಾಳ್ವೆ ನೀನೆ ಕಣಾ ನಮ್ಮ ಬಾಳ್ವೆ ನಿನ್ನ ಮರೆಯಲಮ್ಮೆವು ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮವು. ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೋ ಪತ್ರಮೀವ Read More