ಗಮಗಮಾ ಗಮಾಡಸ್ತಾsವ ಮಲ್ಲಿಗಿ – ಅಂಬಿಕಾತನಯದತ್ತ

ಕವಿ – ಅಂಬಿಕಾತನಯದತ್ತ ಕವನ ಸಂಕಲನ – ಗಂಗಾವತರಣ ಗಾಯಕರು – ವಿಶ್ವೇಶ್, ಅಶ್ವಿನಿ ಆಲ್ಬಮ್ – ಘಮಘಮ ಹಾಡು ಕೇಳಿ ಗಮಗಮಾ ಗಮಾಡಸ್ತಾsವs ಮಲ್ಲಿಗಿ | ನೀ ಹೊರಟಿದ್ದೀಗ ಎಲ್ಲಿಗಿ? ತುಳುಕ್ಯಾಡತಾವ ತೂಕಡಿಕಿ ಎವಿ ಅಪ್ಪತಾವ ಕಣ್ಣ ದುಡುಕಿ ಕನಸು ತೇಲಿ ಬರತಾವ ಹುಡುಕಿ|| ನೀ ಹೊರಟಿದ್ದೀಗ ಎಲ್ಲಿಗಿ ? ಚಿಕ್ಕಿ ತೋರಸ್ತಾವ ಚಾಚಿ Read More

ಅನಂತ ಪ್ರಣಯ – ಅಂಬಿಕಾತನಯದತ್ತ

ಕವಿತೆ :ಅನಂತ ಪ್ರಣಯ ಕವಿ : ಅಂಬಿಕಾತನಯದತ್ತ, ಉತ್ತರಧ್ರುವದಿಂ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ. ಸೂರ್ಯನ ಬಿಂಬಕೆ ಚಂದ್ರನ ಬಿಂಬವು ರಂಬಿಸಿ ನಗೆಯಲಿ ಮೀಸುತಿದೆ. ಭೂರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ನವೆಯುತಿದೆ ತುಂಬುತ ತುಳುಕುತ ತೀರುತ ತನ್ನೊಳು ತಾನೇ ಸವಿಯನು ಸವಿಯುತಿದೆ. ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸಯಿಸಿತು. Read More

ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ

ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ ಸತತ ಮಾರ್ಗದಿ ಸಂತತ ಸೇವಿಪರಿಗೆ ಅತಿಹಿತದಲಿ ಮನೋರಥವ ಕೊಡುವೆನೆಂದು ||ಪಲ್ಲವಿ|| ಚತುರ ದಿಕ್ಕು ವಿದಿಕ್ಕುಗಳಲ್ಲಿ ಚರಿಪ ಜನರಲ್ಲಿ ಮಿತಿಯಿಲ್ಲದೆ ಬಂದೋಲೈಸುತಲಿ ವರವ ಬೇಡುತಲಿ ನುತಿಸುತ ಪರಿಪರಿ ನತರಾಗಿಹರಿಗೆ ಗತಿ ಪೇಳದೆ ಸರ್ವಥಾ ನಾ ಬಿಡೆನೆಂದು ||೧|| ಅತುಳ ಮಹಿಮನ ದಿನದಲ್ಲಿ, ದಿತಿಜ ವಂಶದಲಿ ಉತ್ಪತ್ತಿಯಾಗಿ ಉಚಿತದಲ್ಲಿ ಉತ್ತಮ ರೀತಿಯಲ್ಲಿ ಅತಿಶಯವಿರುತಿರೆ ಪಿತನ Read More

ಬೆಳಗು – ಅಂಬಿಕಾತನಯದತ್ತ

ಕವಿತೆ :ಬೆಳಗು ಕವಿ : ಅಂಬಿಕಾತನಯದತ್ತ, (೧) ಮೂಡಲ ಮನೆಯಾ ಮುತ್ತಿನ ನೀರಿನ ಎರಕವ ಹೊಯ್ದಾ ನುಣ್ಣ-ನ್ನೆರಕsವ ಹೊಯ್ದಾ ಬಾಗಿಲು ತೆರೆದೂ ಬೆಳಕು ಹರಿದೂ ಜಗವೆಲ್ಲಾ ತೊಯ್ದಾ ಹೋಯ್ತೋ-ಜಗವೆಲ್ಲಾ ತೊಯ್ದಾ. (೨) ರತ್ನದ ರಸದಾ ಕಾರಂಜೀಯೂ ಪುಟಪುಟನೇ ಪುಟಿದು ತಾನೇ-ಪುಟಪುಟನೇ ಪುಟಿದು ಮಘಮಘಿಸುವಾ ಮುಗಿದ ಮೊಗ್ಗೀ ಪಟಪಟನೇ ಒಡೆದು ತಾನೇ-ಪಟಪಟನೇ ಒಡೆದು. (೩) ಎಲೆಗಳ ಮೇಲೇ Read More

ಬೆಣ್ಣಿಯಾಕಿ – ಆನಂದಕಂದ

ಕವಿ : ಆನಂದಕಂದ (ಬೆಟಗೇರಿ ಕೃಷ್ಣಶರ್ಮ) ಕವನ ಸಂಕಲನ : ನಲ್ವಾಡುಗಳು -ಪಲ್ಲವಿ- ನಾ ಸಂತಿಗೆ ಹೋಗಿನ್ನಿ- ಆಕಿ ತಂದಿದ್ದಳೋ ಬೆಣ್ಣಿ; ಹಿಂಡುಹೆಣ್ಣಿನಾಗಕಿಯs ಸರಿ ಒಂದು ಸವಿಸಕ್ಕರಿ ಕಣ್ಣಿ! ನಾ ಸಂತಿಗೆ ಹೋಗಿನ್ನಿ- ಆಕಿ- ತಂದಿದ್ದಳೋ ಬೆಣ್ಣಿ! ೧ ತೆನಿ ತಿರಿವಿದ ಟೋಪಿನ ಸೀರಿ-ಅದ- ರಂಚಿಗೆ ರೇಶಿಮಿ ಭಾರಿ. . . ಬಿಸಿಲು ಬಿದ್ದ ಕಡೆ Read More