ಭಯದ ನೆರಳಿನಲ್ಲಿ ಒಂದು ರಾತ್ರಿ

ಮಧ್ಯರಾತ್ರಿಯ ಸಮಯ.ಕವಿತಾಳ ಪರೀಕ್ಷೆಗಳು ಹತ್ತಿರದಲ್ಲಿಯೇ ಇದ್ದುದರಿಂದ ಓದಿಕೊಳ್ಳುತ್ತಿದ್ದಳು. ಮನೆಯ ಜನರೆಲ್ಲ ಗಾಢ ನಿದ್ರೆಯಲ್ಲಿ ಮುಳುಗಿದ್ದರು. ಅವಳಿಗೆ ಬಾಯಾರಿಕೆ ಎನ್ನಿಸಿತು. ನೀರು ಕುಡಿಯಲೆಂದು ನೋಡಿದಾಗ ನೀರಿನ ಬಾಟಲಿ ಖಾಲಿಯಾಗಿದ್ದು ತಿಳಿಯಿತು. ಅದನ್ನು ತುಂಬಿಸಿಕೊಂಡು ಬರಲು ಅಡಿಗೆ ಮನೆಯ ಕಡೆಗೆ ನಡೆದಳು. ಅವರದ್ದು ಹಳೆಯ ಕಾಲದ ದೊಡ್ಡ ಮನೆ. ಕವಿತಾಳ ರೂಮಿಗೂ ಅಡಿಗೆ ಮನೆಗೂ ನಡುವೆ ದೊಡ್ದದಾದ ಓಣಿ Read More

ಅನುರಾಗದ ಅಲೆಗಳು – ಜೀವಕೋಗಿಲೆ

ಚಿತ್ರ – ಅನುರಾಗದ ಅಲೆಗಳು -೧೯೯೩ ಸಾಹಿತ್ಯ ಮತ್ತು ಸಂಗೀತ – ಹಂಸಲೇಖ ಗಾಯಕ – ಡಾ. ರಾಜ್‍ಕುಮಾರ್ ಹಾಡು ಕೇಳಿ – ಜೀವಕೋಗಿಲೆ ಇಂಚರ ಅದಕೆ ದೇಹವೆಂಬುದೇ ಪಂಜರ ಜೀವಕೋಗಿಲೆ ಇಂಚರ ಅದಕೆ ದೇಹವೆಂಬುದೇ ಪಂಜರ ಇಂಚರ ಕೇಳಲು ಪಂಜರ ಅವಸರ ಪಂಜರ ಮುರಿದರೇ ಇಂಚರ ಅಗೋಚರ ಬರುವಾಗ ತಾಯ ಗರ್ಭ ದಣಿಸೋ ಜೀವಾ ಬೆಳೆವಾಗ Read More

ಆಕಸ್ಮಿಕ – ಹುಟ್ಟಿದರೆ ಕನ್ನಡನಾಡಲ್ಲಿ

ಆಕಸ್ಮಿಕ – ೧೯೯೩ ಸಾಹಿತ್ಯ ಮತ್ತು ಸಂಗೀತ – ಹಂಸಲೇಖ ಗಾಯಕ – ಡಾ.ರಾಜ್‍ಕುಮಾರ್ ಹಾಡು ಕೇಳಿ    ಹೇ ಹೇ ಬಾಜೂ.. ಲಾಲ ತಗಡಗ ಲಾಲ ತಗಗಡ ಹೇ ಹೇ … ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು ಬದುಕಿದು ಜಟಕ ಬಂಡಿ, ಇದು ವಿಧಿ ಓಡಿಸುವ ಬಂಡಿ ಬದುಕಿದು ಜಟಕ Read More

ಆಕಸ್ಮಿಕ – ಬಾಳುವಂತ ಹೂವೆ

ಚಿತ್ರ – ಆಕಸ್ಮಿಕ – ೧೯೯೩ ಸಾಹಿತ್ಯ ಮತ್ತು ಸಂಗೀತ – ಹಂಸಲೇಖ ಗಾಯಕ – ಡಾ. ರಾಜ್‍ಕುಮಾರ್ ಹಾಡು ಕೇಳಿ  ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡುವಂತ ಕೋಗಿಲೆಯೆ ಅಳುವ ಆಸೆ ಏಕೆ ಕವಲು ದಾರಿಯಲ್ಲಿ ಬಾಳು ಸಾಧ್ಯವೇ ಅವಳಿ ದೋಣಿ ಮೇಲೆ ಯಾನ ಯೋಗ್ಯವೇ ಯಾರಿಗಿಲ್ಲ ನೋವು ಯಾರಿಗಿಲ್ಲ ಸಾವು ವ್ಯರ್ಥ ವ್ಯಸನದಿಂದ Read More

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ ||ಪಲ್ಲವಿ|| ನಾದಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆನು ||ಅನು|| ಜ್ಞಾನವೆಂಬ ನವರತ್ನದ ಮಂಟಪದ ಮಧ್ಯದಲಿ ವೇಣುಲೋಲನ ಕುಳ್ಳಿರಿಸಿ ಮೋದದಿಂದ ಭಜಿಸುವೆನು ||೧|| ಭಕ್ತಿ ರಸವೆಂಬ ಮುದ್ದು ಮಾಣಿಕ್ಯದ ಹರಿವಾಣದಿ ಮುಕ್ತನಾಗಬೇಕು ಎಂದು ಮುತ್ತಿನಾರತಿ ಎತ್ತುವೆನು ||೨|| ನಿನ್ನ ನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ ಘನ್ನ ಮೂರುತಿ Read More